Breaking News
Featured Video Play Icon

ಅಂಜಲಿ ಅಂಬಿಗೇರ ಮನೆಗೆ ಮೂಜಗು ಸ್ವಾಮೀಜಿ, ಶಾಸಕ ಟೆಂಗಿನಕಾಯಿ ಭೇಟಿ…

ಹುಬ್ಬಳ್ಳಿ: ನಿನ್ನೆ ಧಾರುಣವಾಗಿ ಕೊಲೆಯಾದ ಅಂಜಲಿ ಅಂಬಿಗೇರ ಅವರ ಮನೆಗೆ ಮೂರುಸಾವಿರ ಮಠದ ಸ್ವಾಮಿಜಿ, ರುದ್ರಾಕ್ಷಿಮಠದ ಸ್ವಾಮೀಜಿ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ ಭೇಟಿ ನೀಡಿ ಸಾಂತ್ವನ ಹೇಳಿದರು… ವೀರಾಪೂರ ಓಣಿಯಲ್ಲಿರುವ ಅಂಜಲಿ ಅಂಬಿಗೇರ ಅವರ ನಿವಾಸಕ್ಕೆ ಭೇಟಿ ನೀಡಿದ್ದು, ಕುಟುಂಬಸ್ಥರಿಗೆ ಧೈರ್ಯ ಹೇಳಿದರು. ಕುಟುಂಬಸ್ಥರ ಜೊತೆಗೆ ಸಮಾಲೋಚನೆ ನಡೆಸಿದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *