Breaking News

ಜೀವಕೊಟ್ಟವನ ಜೀವ ತೆಗೆದ ಪಾಪಿ ಮಗ: ಕೆಲಸದ ವಿಚಾರಕ್ಕೆ ಕೊಲೆ….

ಹುಬ್ಬಳ್ಳಿ: ತಂದೆ ಮಗನಿಗೆ ಬೈದ ಅಂತ ಒಂದೇ ಕಾರಣಕ್ಕೆ ಮಗ ಸೆಲಕಿಯಿಂದ ಹೊಡೆದು ಕೊಲೆ ಮಾಡಿದ ಘಟನೆ ಹುಬ್ಬಳ್ಳಿ ತಾಲ್ಲೂಕಿನ ಗಿರಿಯಾಳದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳ್ಳಂ ಬೆಳೆಗ್ಗೆ ಕೆಲಸ ಮಾಡುವ ವಿಚಾರಕ್ಕೆ ತಂದೆ ಮಗನ ನಡುವೆ ವಾದ ವಿವಾದ ನಡೆದು ಮಗನಿಗೆ ತಂದೆ ಅವಾಚ್ಯ ಶಬ್ದದಿಂದಿ ಬೈದಿದ್ದೇ ಕೊಲೆಗೆ ಕಾರಣ ಎನ್ನಲಾಗಿದೆ. ಕೊಲೆಯಾದ ವ್ಯಕ್ತಿ ಉಮೇಶ ಮಹದೆರವಪ್ಪ ಸುಡಕೇನವರ

(58) ಎಂದು ಗುರುತಿಸಲಾಗಿದೆ. ಆರೋಪಿ ಹನಮಂತಪ್ಪ ಉಮೇಶ ಸುಡಕೇನವರ ಆಗಿದ್ದು. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಇನ್ಸ್ಪೆಕ್ಟರ್ ಮುರಗೇಶ ಚನ್ನಣ್ಣವರ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *