ಹಾಸನ : ಜಿಲ್ಲೆಯ ಬೇಲೂರು ತಾಲ್ಲೂಕಿನ ಕೋರ್ಲಹಳ್ಳಿಯಲ್ಲಿ ಸಿಡಿಲು ಬಡಿದು 15 ಜನರಿಗೆ ಗಾಯವಾದ ಈ ದುರ್ಘಟನೆ ಸಂಭವಿಸಿದೆ. ಮಳೆಯ ನಡುವೆ ಕೆ.ಬಿ ಚಂದ್ರು ಎಂಬುವರಿಗೆ ಸೇರಿದಂತ ಜಮೀನಿನಲ್ಲಿ ಭತ್ತ ನಾಟಿಯಲ್ಲಿ ತೊಡಗಿದ್ದರು.
ಭತ್ತ ನಾಟಿಯ ವೇಳೆಯಲ್ಲೇ ಸಿಡಿಲು ಬಡಿದ ಪರಿಣಾಮ, ಕೋರ್ಲಗದ್ದೆ ಗ್ರಾಮದ ರೇಣುಕಾ, ಸವಿತಾ, ಸುಮಿತ್ರ, ರೇಣುಕಮ್ಮ, ನೇತ್ರಾ, ನಿರ್ಮಲಾ, ವೀಣಾ, ಅನಿತಾ ಇದ್ದರು.ಇನ್ನೂ ಸಿಡಿಲು ಬಡಿತದಿದ್ದರಿಂದ ಲತಾ ಎಂಬುವರ ಸ್ಥಿತಿ ಗಂಭೀರವಾಗಿದೆ. ಅವರನ್ನು ಸಕಲೇಶಪುರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

