Breaking News

ಮೃತ ಅಮೃತಾಗೆ 5 ಲಕ್ಷ ರೂ. ಪರಿಹಾರ

ಕುಂದಗೋಳ: ಮೇಲ್ಪಾವಣಿ ಕುಸಿದು ಸಾವನ್ನಪ್ಪಿದ ಬಾಲಕಿ ಅಮೃತಾ ಗದಿಗೆಪ್ಪ ಮೆಣಸಗೊಂಡ 5 ವರ್ಷದ ಬಾಲಕಿ ಕುಟುಂಬಕ್ಕೆ ಪರಿಹಾರ ಒದಗಿಸುವ ಕಾರ್ಯವನ್ನು ತಾಲೂಕು ಆಡಳಿತ ಮಾಡಿದೆ. ಕಳೆದ ಶುಕ್ರವಾರವಷ್ಟೇ ಮಗು ಮೃತಪಟ್ಟಿತ್ತು, ಘಟನೆಯ ವಿಷಯ ತಿಳಿದ ತಾಲೂಕು ಆಡಳಿತ ಜಿಲ್ಲಾಡಳಿತಕ್ಕೆ ಮಾಹಿತಿ ಸಲ್ಲಿಸಿ ಎನ್. ಡಿ. ಆರ್. ಎಫ್ ನಿರ್ದೇಶನದ ಪ್ರಕಾರ 4 ಲಕ್ಷ ಹಣ ಮತ್ತು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 1 ಲಕ್ಷ ರೂಪಾಯಿ ಸೇರಿ ಒಟ್ಟು 5 ಲಕ್ಷ ರೂಪಾಯಿಗಳ ಪರಿಹಾರದ ಮೊತ್ತವನ್ನು 3 ದಿನಗಳ ಒಳಗಾಗಿ ನೀಡಲಾಗಿದೆ.

Share News

About Shaikh BigTv

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *