Breaking News

ದೇವಸ್ಥಾನದ ಉದ್ಘಾಟನೆ ಹಾಗೂ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆಯಲ್ಲಿ ಕೋನರಡ್ಡಿ ಭಾಗಿ

ನವಲಗುಂದ: ತಾಲೂಕಿನ ಹೆಬ್ಬಾಳ ಗ್ರಾಮದ ನೂತನ ಶ್ರೀಕಶ್ವರ ದೇವಸ್ಥಾನದ ಉದ್ಘಾಟನೆ ಹಾಗೂ ನೂತನ ಮೂರ್ತಿಗಳ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಶಾಸಕ ಎನ್.ಎಚ್.ಕೋನರಡ್ಡಿ ಭಾಗವಹಿಸಿ ದೇವರ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ನಾರಾಯಣ ದೇವರಡ್ಡಿ, ಶಂಕರ ಅಂಬಲಿ, ಮಂಜುನಾಥ ಹುಲಗಪ್ಪನವರ, ಸಂಗಪ್ಪ ಉದಪುಡಿ, ತುಕಾರಾಮ ಕಾಲವಾಡ, ಕುಮಾರ ಮಾದರ, ನಿರೂಪಕಿ ಕು.ಸೃಷ್ಟಿ ಹಂಪಣ್ಣವರ ಸೇರಿದಂತೆ ಗ್ರಾಮದ ಯುವ ಮುಖಂಡರು ಹಾಗೂ ಮುಂತಾದ ಗ್ರಾಮಸ್ಥರು ಉಪಸ್ಥಿತರಿದ್ದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *