ಹುಬ್ಬಳ್ಳಿ: ವ್ಯಕ್ತಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಡಿ ನಗರದಲ್ಲಿ ನಡೆದಿದೆ.
ವಿನಾಯಕ ಮೂಳ್ಳೋಳಿ ಒಬ್ಬಂಟಿಯಾಗಿ ಮನೆಯಲ್ಲಿ ವಾಸ ಮಾಡುತ್ತಿದ್ದ ರಾತ್ರಿ ವೇಳೆ ಏಕಾಏಕಿ ನೇಣು ಬಿಗಿದುಕೊಂಡಿದ್ದಾನೆ. ಇನ್ನೂ ಕೆಲವು ದಿನಗಳ ಹಿಂದೆ ಮನೆಯ ಬಳಿ ನಡೆದ ಅಪಘಾತದಲ್ಲಿ ಸಾವನಪ್ಪಿ ವಿನಾಯಕ ತಾಯಿ ಬಸಮ್ಮ, ಇನ್ನೂ ಘಟನೆ ನಂತರ ಬಹಳ ನೊಂದಿದ್ದಾ ಎನ್ನಲಾಗಿದೆ.
ವಿನಾಯಕ ಹಾಗೂ ಗೆಳೆಯರ ನಡುವೆ ಗಲಾಟೆ ನಡೆದಿರುವ ಆರೋಪ ಸಹ ಇತ್ತು, ಆತ್ಮಹತ್ಯೆ ಮಾಡಿಕೊಳ್ಳಲು ನಿಖರವಾದ ಕಾರಣ ತಿಳಿದು ಬಂದಿಲ್ಲ, ಇದು ಆತ್ಮಹತ್ಯೆಯಾ? ಎಂಬುದು ಪೊಲೀಸರ ತನಿಖೆ ನಂತರ ತಿಳಿಯಲಿದೆ. ಇನ್ನೂ ಘಟನಾ ಸ್ಥಳಕ್ಕೆ ಅಶೋಕ ನಗರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

