Breaking News

ಐತಿಹಾಸಿಕ ದಾಖಲೆ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮ

ಧಾರವಾಡ : ನಗರದ ಕರ್ನಾಟಕ ವಿದ್ಯಾವರ್ಧಕ ಸಂಘದ ಆವರಣದಲ್ಲಿ ಜಿಲ್ಲಾಡಳಿತ ಮತ್ತು ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಸ್ವಾತಂತ್ರ್ಯ ಸಂಭ್ರಮಾಚರಣೆ ನಿಮಿತ್ತ ಎರಡು ದಿನಗಳವರೆಗೆ ಐತಿಹಾಸಿಕ ದಾಖಲೆ ಹಾಗೂ ಛಾಯಾಚಿತ್ರಗಳ ಪ್ರದರ್ಶನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿಧಾನಸಭೆ ವಿರೋಧ ಪಕ್ಷದ ಉಪ ನಾಯಕ ಶಾಸಕ ಅರವಿಂದ ಬೆಲ್ಲದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಶಾಸಕ ಎನ್. ಎಚ್. ಕೋನರಡ್ಡಿ, ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಭಾಗವಹಿಸಿದ್ದರು.

Share News

About Shaikh BigTv

Check Also

ಗೃಹಪ್ರವೇಶದ ನಂತರ ಬೆಂಗಳೂರು ಟೆಕ್ಕಿಗೆ ಕಾದಿತ್ತು ಶಾಕ್: 12 ಲಕ್ಷ ಮೌಲ್ಯದ ಚಿನ್ನ ಕದ್ದ ಕಳ್ಳರು, FIRಗೂ ಅಲೆದಾಟ

ಬೆಂಗಳೂರು: ಹೊಸ ಮನೆಯ ಗೃಹಪ್ರವೇಶದ ಸಂಭ್ರಮದಲ್ಲಿದ್ದ ಸಾಫ್ಟ್‌ವೇರ್ ಎಂಜಿನಿಯರ್ ಕುಟುಂಬದ 80 ಗ್ರಾಂ ಚಿನ್ನಾಭರಣ ಕಳವಾಗಿದ್ದು, ಮೌಲ್ಯ ಸುಮಾರು ₹12 …

Leave a Reply

Your email address will not be published. Required fields are marked *