ಧಾರವಾಡ: ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಧಾರವಾಡ ನಗರದಾದ್ಯಂತ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಸ್ವಾತಂತ್ರ್ಯ ಗುರುತಿಸಲು ತಿರಂಗವನ್ನು ಮನೆಗೆ ತರಲು ಮತ್ತು ಅದನ್ನು ಹಾರಿಸಲು ಜನರನ್ನು ಪ್ರೋತ್ಸಾಹಿಸಲು ಈ ಜಾಗೃತಿ ಜಾಥಾ ಹಮ್ಮಿಕೊಳ್ಳಲಾದ್ದು, ಭಾರತ ಮಾತೆಗೆ ಜಯವಾಗಲಿ, ಹರ್ ಘರ್ ತಿರಂಗಾ ಎಂದು ಘೋಷಣೆ ಕೂಗುತ್ತ ಎನ್ ಸಿ ಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

