Breaking News

ಧಾರವಾಡದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ

ಧಾರವಾಡ: ಸ್ವಾತಂತ್ರೋತ್ಸವ ಸಂಭ್ರಮಾಚರಣೆ ಹಿನ್ನಲೆಯಲ್ಲಿ ಧಾರವಾಡ ನಗರದಾದ್ಯಂತ ಹರ್ ಘರ್ ತಿರಂಗಾ ಅಭಿಯಾನದ ಜಾಗೃತಿ ಜಾಥಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಾರತದ ಸ್ವಾತಂತ್ರ್ಯ ಗುರುತಿಸಲು ತಿರಂಗವನ್ನು ಮನೆಗೆ ತರಲು ಮತ್ತು ಅದನ್ನು ಹಾರಿಸಲು ಜನರನ್ನು ಪ್ರೋತ್ಸಾಹಿಸಲು ಈ ಜಾಗೃತಿ ಜಾಥಾ ಹಮ್ಮಿಕೊಳ್ಳಲಾದ್ದು, ಭಾರತ ಮಾತೆಗೆ ಜಯವಾಗಲಿ, ಹರ್ ಘರ್ ತಿರಂಗಾ ಎಂದು ಘೋಷಣೆ ಕೂಗುತ್ತ ಎನ್ ಸಿ ಸಿ, ಎನ್ ಎಸ್ ಎಸ್ ವಿದ್ಯಾರ್ಥಿಗಳು ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದರು.

Share News

About Shaikh BigTv

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *