ದೆಹಲಿ: ಇಲ್ಲಿಯ ಕೆಂಪುಕೋಟೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿವಾಗಿ ನಡೆಯುತ್ತಿದೆ. ರಾಷ್ಟ್ರ ಧ್ವಜಾರೋಹಣ ಮಾಡುವ ವೇಳೆ. ವಾಯುಪಡೆಯ ಹೆಲಿಕಾಪ್ಟರ್ಗಳು ಕೋಟೆಯ ಸುತ್ತಲೂ ಸುಳಿದಾಡಿ ಪುಷ್ಪ ವೃಷ್ಟಿ ಮಾಡಿದವು. ಇದು ಈ ದಿನದ ವಿಶೇಷ ಆಕರ್ಷಣೆಯಾಗಿತ್ತು. ಮತ್ತೊಂದೆಡೆ ಬೆಳಗ್ಗೆಯಿಂದಲೇ ವರುಣನ ಆರ್ಭಟ ಜೋರಿದ್ದರೂ ಅತಿಥಿಗಳೆಲ್ಲ ಶ್ರದ್ಧೆಯಿಂದ ಸಂಭ್ರಮದಲ್ಲಿ ಪಾಲ್ಗೊಂಡರು.
bigtvnews | Hubli Dharwad News | Kannada News | Karnataka News Hubli News | News In Hubli | Local news

