ಧಾರವಾಡ:ನಗರದ ವಿದ್ಯಾವರ್ಧಕ ಸಂಘದಲ್ಲಿ ಧಾರವಾಡ ಪ್ರಾದೇಶಿಕ ಪತ್ರಗಾರ ಇಲಾಖೆಯಿಂದ ಆಯೋಜಿಸಿರುವ ಸ್ವಾತಂತ್ರ್ಯ ಸಂಗ್ರಾಮದ ದಾಖಲೆ ಮತ್ತು ಛಾಯಾಚಿತ್ರಗಳ ಪ್ರದರ್ಶನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್.ಲಾಡ್, ಜಿಲ್ಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಸೇರಿದಂತೆ ಇತರ ಅಧಿಕಾರಗಳು ಇಂದು ಭೇಟಿ ನೀಡಿ, ವಿಕ್ಷೀಸಿದರು. ಹಿರಿಯ ಸಹಾಯಕ ನಿರ್ದೇಶಕಿ ಡಾ. ಮಂಜುಳಾ ಯಲಿಗಾರ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

