Breaking News

ಧಾರವಾಡ ರಂಗಾಯಣ ನಿರ್ದೇಶಕರಾಗಿ ರಾಜು ತಾಳಿಕೋಟಿ ಅಧಿಕಾರ ಸ್ವೀಕಾರ

ಧಾರವಾಡ: ಕನ್ನಡದ ಖ್ಯಾತ ವೃತ್ತಿ ಮತ್ತು ಹವ್ಯಾಸಿ ರಂಗಭೂಮಿ ಸಮನ್ವಯಕ, ಹಾಸ್ಯ ಕಲಾವಿದ ರಾಜು ತಾಳಿಕೋಟಿ ಅವರು ಇಂದು ಸಂಜೆ ಧಾರವಾಡ ರಂಗಾಯಣದ ನೂತನ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಧಾರವಾಡ ರಂಗಾಯಣ ಆಡಾಳಿತಾಧಿಕಾರಿ ಶಶಕಲಾ ಹುಡೇದ ಮತ್ತು ವಿವಿಧ ಕಲಾವಿದರು ಇದ್ದರು.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *