Breaking News

ಹಳೇ ಬಸ್‌ ನಿಲ್ದಾಣದ ಕಟ್ಟಡ ಕಾಮಗಾರಿ ವೀಕ್ಷಿಸದ ಶಾಸಕ

ಹುಬ್ಬಳ್ಳಿ: ಇಲ್ಲಿಯ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಬಳಿ ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಹಳೇ ಬಸ್‌ ನಿಲ್ದಾಣದ ಕಟ್ಟಡ ಕಾಮಗಾರಿಯನ್ನು ಅಧಿಕಾರಿಗಳೊಂದಿಗೆ ಶಾಸಕ ಪರಿಶೀಲನೆ ನಡೆಸಿ, ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಈ ಸಂದರ್ಭದಲ್ಲಿ ಸ್ಮಾರ್ಟ್ ಸಿಟಿ ಎಂಡಿ ರುದ್ರೇಶ ಗಾಳಿ, ಪಾಲಿಕೆ ಸದಸ್ಯರಾದ ಶ್ರೀಮತಿ ಮೀನಾಕ್ಷಿ ವಂಟಮೂರಿ, ಪ್ರಮುಖರಾದ ಶ್ರೀ ರವಿ ನಾಯಕ್ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Share News

About Shaikh BigTv

Check Also

ಸಹಾಯ ಮಾಡುವ ನಾಟಕವಾಡಿ ಯುವತಿಗೆ ಲೈಂಗಿಕ ದೌರ್ಜನ್ಯವೆಸೆದ ಕಾಮುಕರು!

ಯಾದಗಿರಿ ರೈಲು ನಿಲ್ದಾಣದಲ್ಲಿ 22 ವರ್ಷದ ಯುವತಿಗೆ ಸಹಾಯ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡ ವ್ಯಕ್ತಿಯೊಬ್ಬ ಮದುವೆಯಾಗುವುದಾಗಿ ನಂಬಿಸಿ ದೌರ್ಜನ್ಯ …

Leave a Reply

Your email address will not be published. Required fields are marked *