ಕಾಂತಾರ ಹಾಗೂ ಕೆಜಿಎಫ್ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರಕಿದ್ದು ಎಲ್ಲೆಡೆಯಿಂದ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿವೆ.
ನಟ ಯಶ್, ರಾಷ್ಟ್ರ ಪ್ರಶಸ್ತಿ ವಿಜೇತರಾದ ಎಲ್ಲರಿಗೂ ಹೃತ್ತೂರ್ವಕ ಅಭಿನಂದನೆಗಳು. ಕಾಂತಾರಾ ಮತ್ತು ಕೆಜಿಎಫ್ 2 ಚಿತ್ರಕ್ಕೆ ಸಿಕ್ಕ ಮನ್ನಣೆಗಾಗಿ ರಿಷಬ್ ಶೆಟ್ಟಿ, ಪ್ರಶಾಂತ್ ನೀಲ್, ವಿಜಯ್ ಕಿರಗಂದೂರ್ ಮತ್ತು ಹೊಂಬಾಳೆ ಫಿಲ್ಸ್ ತಂಡಕ್ಕೆ ವಿಶೇಷ ಅಭಿನಂದನೆಗಳು. ಇದು ನಿಜಕ್ಕೂ ಕನ್ನಡ ಚಿತ್ರರಂಗ ರಾಷ್ಟ್ರಮಟ್ಟದಲ್ಲಿ ಮಿಂಚಿದ ಕ್ಷಣ ಎಂದು ಟ್ವಿಟ್ ಮಾಡಿ ಶುಭ ಹಾರೈಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

