Breaking News

ಕಟ್ಟಡಗಳನ್ನು ಲೋಕಾರ್ಪಣೆ ಮಾಡಿದ ಅಬ್ಬಯ್ಯ

ಹುಬ್ಬಳ್ಳಿ: 2022-23ನೇ ಸಾಲಿನ ವಿವೇಕ ಯೋಜನೆಯಡಿ ಇಲ್ಲಿನ ಹೊಸ ಗಬ್ಲೂರಿನ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಿರ್ಮಿಸಲಾದ 4 ಹೊಸ ಕಟ್ಟಡಗಳನ್ನು ಶಾಸಕ ಪ್ರಸಾದ್ ಅಬ್ಬಯ್ಯ ಅವರು ಲೋಕಾರ್ಪಣೆ ಮಾಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಮಾಜಿ ಸದಸ್ಯರಾದ ಮೋಹನ್ ಅಸುಂಡಿ, ವಿಜನಗೌಡರ ಪಾಟೀಲ್, ನಿಂಗಪ್ಪ ಬಡಿಗೇರ, ಮುಖಂಡರಾದ ಭೀಮಣ್ಣ ಬಡಿಗೇರ, ಹಜರತ್‌ಅಲಿ ಮುನ್ಸಿ, ಮಂಜುನಾಥ ಉಪ್ಪಾರ ಸೇರಿದಂತೆ ಮೊದಲಾದ ಗಣ್ಯರು ಇದ್ದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *