ಧಾರವಾಡ: ಮೂಡಾ ಹಗರಣದಲ್ಲಿ ಭಾಗಿಯಾಗಿರುವ ಆರೋಪ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಕೇಳಿ ಬಂದಿದೆ ಸಾಬೀತು ಆಗಿಲ್ಲ ಆದ್ದರಿಂದ ರಾಜೀನಾಮೆ ನೀಡುವ ಅವಶ್ಯಕತೆ ಇಲ್ಲ ಎಂದು ಕಲಘಟಗಿ ಶಾಸಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು. ನಗರದಲ್ಲಿಂದು ಮಾತಾನಾಡಿದ ಅವರು, ಬಿಜೆಪಿ ನಾಯಕರು ಕೇವಲ ರಾಜೀನಾಮೆ ಕೇಳುತ್ತಿದ್ದಾರೆ ಅವರಿಗೆ ಯಾವುದೇ ನೈತಿಕತೆ ಇಲ್ಲ, ರಾಜಕೀಯ ಬಿಟ್ಟು ಬೇರೆ ನೋಡಿಕೊಳ್ಳುವಂತೆ ಒತ್ತಾಯ ಮಾಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

