ಲಾಹೋರ್:ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯ ಭಕ್ತರೊಬ್ಬರು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೊಡ್ಡ ದೇವಾಲಯವನ್ನು ನಿರ್ಮಿಸುವವರೆಗೆ 11 ವರ್ಷಗಳ ಕಾಲ ಚಪ್ಪಲಿಯನ್ನು ಧರಿಸುವುದಿಲ್ಲ ಎಂದು ಶಪಥ ಮಾಡಿದ್ದರು.
ಅವರು ಶ್ರೀರಾಮನ ಭಕ್ತರಾಗಿದ್ದಾರೆ. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ದೇವಾಲಯವನ್ನು ನಿರ್ಮಿಸಿದಾಗ ಅವರು ರಾಮನ ದರ್ಶನಕ್ಕೆ ಸೈಕಲ್ನಲ್ಲಿ ತೆರಳಿದರು. ಇದೀಗ ರಾಮನ ದರ್ಶನದ ಬಳಿಕ 11 ವರ್ಷಗಳ ನಂತರ ಚಪ್ಪಲಿ ಧರಿಸಲಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

