ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತಾರಾದ ಡಾಕ್ಟರ್ ಈಶ್ವರ್ ಉಳ್ಳಾಗಡ್ಡಿ ಅವರು ಇಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ಹೊಸೂರು ಕ್ರಾಸ್ ಹತ್ತಿರ ಇರುವ ಹರ್ಷ ಕಾಂಪ್ಲೆಕ್ಸ್ ಹಿಂದುಗಡೆ ಇರುವ ಗಣಪತಿ ವಿಸರ್ಜನಾ ಕೆರೆಯನ್ನು ಪರಿಶೀಲಿಸಿ, ಸ್ಥಳದಲ್ಲಿ ನೆರೆದಿದ್ದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮಹಾಮಂಡಳದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಗಳ ಜೊತೆ ಗಣೇಶ ವಿಸರ್ಜನೆ ಸಮಯದಲ್ಲಿ ಪಾಲಿಸಬೇಕಾದ ಮುನ್ನೆಚ್ಚರಿಕೆ ಕ್ರಮ ಹಾಗೂ ಕೆರೆಯ ಸ್ವಚ್ಛತೆಯ ಕುರಿತು ಚರ್ಚಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

