ಧಾರವಾಡ: ದಲಿತರ ಸಮುದಾಯದ ಜನರ ಮೇಲೆ ನಡೆಯುತ್ತಿರುವ ದೌರ್ಜನ್ಯ ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಪ್ರತಿಭಟನೆ ನಡೆಸಿದರು.
ಎಸ್ಸಿ ಎಸ್ಟಿ ಸಮುದಾಯಗಳ ಆಸ್ತಿಗಳನ್ನು ಕಬಳಿಸುವ ಮೂಲಕ ಅಧಿಕಾರಗಳು ಅನ್ಯಾಯ ಮಾಡುತ್ತಿದ್ದಾರೆ. ಶೋಷಿತ ಸಮುದಾಯ ಜನರ ಮೇಲೆ ಅಧಿಕಾರಿಗಳು ದರ್ಪ ತೋರುತ್ತಿದ್ದು, ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ಸದಸ್ಯರು ಆಗ್ರಹಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

