Breaking News

ಐತಿಹಾಸಿಕ ಗುಡ್ಡ ನಾಶ ಮಾಡುತ್ತಿರುವವರ ವಿರುದ್ಧ ಕ್ರಮ ಜರಿಗಿದುವಂತೆ ಮನವಿ ಸಲ್ಲಿಕೆ

ನವಲಗುಂದ : ಅಕ್ರಮವಾಗಿ ಪಟ್ಟಣದ ಗುಡ್ಡದ ಮಣ್ಣು ಅಗೆದು ಐತಿಹಾಸಿಕ ಗುಡ್ಡ ನಾಶ ಮಾಡುತ್ತಿರುವವರ ವಿರುದ್ಧ ಕ್ರಮ ಜರುಗಿಸಬೇಕೆಂದು ಪೊಲೀಸ್ ಇಲಾಖೆ, ಪುರಸಭೆ ಹಾಗೂ ತಹಸೀಲ್ದಾರ್‌ಗೆ ಬಿಜೆಪಿ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಮನವಿ ಸಲ್ಲಿಸಿದರು.

ಈ ವೇಳೆ ಮಲ್ಲಿಕಾರ್ಜುನ ಸಂಕನಗೌಡ, ಪವನ ಪಾಟೀಲ, ಜಯಪ್ರಕಾಶ ಬದಾಮಿ, ವಿನಾಯಕ ದಾಡಿಭಾವಿ, ಸೋಮು ವಡ್ಡರ, ಮಲ್ಲಯ್ಯ ಸುಬೇದಾರಮಠ, ಕೃಷ್ಣ ಬೋವಿ

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *