ಕುಂದಗೋಳ: ಸ್ಥಳಿಯ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾದ್ಯಕ್ಷ ಸ್ಥಾನಗಳಿಗೆ ನಡೆಯಬೇಕಿದ್ದ ಚುನಾವಣೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು ಬರುವ ದಿ. 28 ರವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಸೂಚಿಸಿದೆ.
ಅಧ್ಯಕ್ಷ, ಉಪಾದ್ಯಕ್ಷ ಸ್ಥಾನಗಳೆರಡೂ ಸಾಮಾನ್ಯ ವರ್ಗಕ್ಕೆ ಮೀಸಲಾತಿ ಪ್ರಕಟವಾಗಿತ್ತು. ಇದನ್ನು ಪ್ರಶ್ನಿಸಿ ಪಟ್ಟಣ ಪಂಚಾಯತಿ ಕಾಂಗ್ರೆಸ್ ಸದಸ್ಯ ಬಸವರಾಜ ತಳವಾರ ಹೈಕೋರ್ಟ್ ರಿಟ್ ಅರ್ಜಿ ದಾಖಲಿಸಿದ್ದರು. ಬುಧವಾರ ವಿಚಾರಣೆ ನಡೆಯಬೇಕಿದ್ದ ಚುನಾವಣೆ ತಡೆಹಿಡಿಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

