ಧಾರವಾಡ: ಪೌರಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರ ಹಾಗೂ ಘನತ್ಯಾಜ್ಯ ವಸ್ತು ನಿರ್ವಹಣೆ ಕಾರ್ಯಾಗಾರ ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತರಾದ ಡಾ. ಈಶ್ವರ. ಉಳ್ಳಾಗಡ್ಡಿ ಪಾಲಿಕೆಯ ಮೇಯರ್ ರಾಮಣ್ಣ ಬಡಗೇರ ಭಾಗಿಯಾಗಿ ಚಾಲನೆ ನೀಡಿದರು.
ಪಾಲಿಕೆಯ ಮುಖ್ಯ ವೈದ್ಯಾಧಿಕಾರಿಗಳು ಡಾ. ಶ್ರೀಧರ. ದಂಡಪ್ಪನವರ, ಜಿಲ್ಲಾ ಸಮೀಕ್ಷಣಾ ಅಧಿಕಾರಿಗಳು ಡಾ. ಪರಶುರಾಮ, ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಅಧ್ಯಕ್ಷರು ಬಾಪುಗೌಡ. ಬಿರಾದಾರ, ಕಾರ್ಯದರ್ಶಿಗಳು ಎ. ವಿ. ಸಂಕನೂರ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

