Breaking News

ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾರಾಮಾರಿ

ಧಾರವಾಡ: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾರಾಮಾರಿ ಹೊಡೆದುಕೊಂಡಿರುವ ಘಟನೆ, ಹಳೇ ಬಸ್ ಸ್ಟ್ಯಾಂಡ್ ಸಾಯಿ ಲಾಡ್ಜ್ ಹತ್ತಿರ ಈಗಷ್ಟೇ ನಡೆದಿದೆ. ಅಪರಿಚಿತರಿಬ್ಬರು ಕ್ಷುಲ್ಲಕ ಕಾರಣಕ್ಕೆ ಮಾತಿಗೆ ಮಾತು ಬೆಳೆದು ಹೊಡೆದಾಡಿಕೊಂಡಿದ್ದಾರೆ. ಒಬ್ಬ ವ್ಯಕ್ತಿಗೆ ಕಲ್ಲಿನಿಂದ ಹೊಡೆದು ಇನ್ನೊಬ್ಬ ವ್ಯಕ್ತಿ ಪರಾರಿಯಾಗಿದ್ದಾನೆ. ಪೊಲೀಸರು ಬಂದು ಗಾಯಗೊಂಡಿದ್ದ ವ್ಯಕ್ತಿಯನ್ನು ಆಸ್ಪತ್ರೆಗೆ ಕಳಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *