Breaking News

Recent Posts

ಶರಣಬಸವ ಕೊಲೆ ಪ್ರಕರಣ: 10 ಮಂದಿಗೆ ಜೀವಾವಧಿ ಶಿಕ್ಷೆ

ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ 2021 ರಲ್ಲಿ ನಡೆದ ಶರಣಬಸವ ಎಂಬವರ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶುಕ್ರವಾರ ವಾದವಿವಾದ ಆಲಿಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು, ಪೀಠಾಸಿನ ಲಿಂಗಸುಗೂರು ನ್ಯಾಯಾಲಯದ ನ್ಯಾಯಾದೀಶರಾದ ಬಿ.ಬಿ.ಜಕಾತಿಯವರು ಆರೋಪಿಗಳಾದ ಜಗದೀಶ, ಯಮನೂರ, ಮಹಾಂಕಾಳಪ್ಪ, ಬಸವರಾಜ, ಹನುಮಂತಿ , ದುರುಗಪ್ಪ, ಶರಣಬಸವ, ಕೆಂಚವ್ಟ, ಯಲ್ಲವ್ವ, ನಿಂಗಪ್ಪಗೆ ಜೀವಾವಧಿ ಶಿಕ್ಷೆ ಹಾಗೂ …

Read More »

ಕಳ್ಳತನವಾಗಿದ್ದ 7 ದ್ವಿಚಕ್ರ ವಾಹನ ಜಪ್ತಿ

ಧಾರವಾಡ: ಶಹರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಕಳ್ಳತನವಾಗಿದ್ದ 7 ದ್ವಿಚಕ್ರ ವಾಹನ ಜಪ್ತಿ ಮಾಡಿ ಆರೋಪಿಯನ್ನು ಬಂಧಿಸಿದ್ದಾರೆ. ಮಾಳಾಪೂರ ದ್ಯಾಮವ್ವನ ಗುಡಿ ಓಣಿಯ ಶಿವಾನಂದ ಅರ್ಜುನ ಮಾನೆ ಬಂಧಿತ ಆರೋಪಿ. ಈತನಿಂದ ಸುಮಾರು 2,35,000 ರೂಪಾಯಿ ಮೌಲ್ಯದ 7 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಪಿಯು ಇಲ್ಲಿನ ಉಪನಗರ ಮತ್ತು ಶಹರ ಪೊಲೀಸ್​ ಠಾಣೆಗಳ ವ್ಯಾಪ್ತಿಯಲ್ಲಿ ಬೈಕ್​ಗಳನ್ನು ಕಳ್ಳತನ ಮಾಡಿದ್ದ. ಈ ಕುರಿತು ಶಹರ ಠಾಣೆಯಲ್ಲಿ ದಾಖಲಾದ ಪ್ರಕರಣದ ತನಿಖೆ …

Read More »

ಬ್ಯಾಟರಿ ತುಂಬಿದ್ದ ಗೋದಾಮು ಧಗ ಧಗ

ಪಿಣ್ಯ ದಾಸರಹಳ್ಳಿ: ಬೆಂಕಿ ಅವಘಡದಿಂದ ಬ್ಯಾಟರಿಗಳನ್ನು ದಾಸ್ತಾನು ಮಾಡಲಾಗಿದ್ದ ಗೋದಾಮು ಹೊತ್ತಿ ಉರಿದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನ ಹಳ್ಳಿಯಲ್ಲಿ ನಡೆದಿದೆ. ಗ್ರಾಮದ ಪದ್ಮರಾಜು ಎಂಬುವರಿಗೆ ಸೇರಿದ ಗೋದಾಮಿನಲ್ಲಿ ರಿಲಾಯನ್ಸ್‌ ಕಂಪನಿಗೆ ಸೇರಿದ ಬ್ಯಾಟರಿಗಳನ್ನು ದಾಸ್ತಾನು ಮಾಡಲಾಗಿತ್ತು. ರಾತ್ರಿ 10.30ರ ಸುಮಾರಿಗೆ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನೋಡ ನೋಡುತ್ತಿದ್ದಂತೆ ಬೆಂಕಿ ಗೋದಾಮು ಪೂರ್ತಿ ಆವರಿಸಿಕೊಂಡು ಹೊತ್ತಿ ಉರಿದಿದ್ದು, ಮುಗಿಲೆತ್ತರಕ್ಕೆ ದಟ್ಟ ಹೊಗೆ ಆವರಿಸಿದೆ. ಈ ವೇಳೆ ಅದೃಷ್ಟವಶಾತ್‌ ಯಾವುದೇ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes