ಕ್ರಿಕೆಟ್ ಬೆಟ್ಟಿಂಗ್ ದಂಧೆ ಇದು ಸಾದಾ ವಿಷಯ ಅಲ್ಲ! ಐಪಿಎಲ್ ಸಮಯದಲ್ಲಿ ಜೋರಾಗೋ ಈ ಅಕ್ರಮ ಜಾಲ ಈಗ ಸ್ಫೋಟಕ …
Read More »ಶರಣಬಸವ ಕೊಲೆ ಪ್ರಕರಣ: 10 ಮಂದಿಗೆ ಜೀವಾವಧಿ ಶಿಕ್ಷೆ
ಲಿಂಗಸುಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ 2021 ರಲ್ಲಿ ನಡೆದ ಶರಣಬಸವ ಎಂಬವರ ಕೊಲೆ ಪ್ರಕರಣದಲ್ಲಿ 10 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಶುಕ್ರವಾರ ವಾದವಿವಾದ ಆಲಿಸಿದ 3ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು, ಪೀಠಾಸಿನ ಲಿಂಗಸುಗೂರು ನ್ಯಾಯಾಲಯದ ನ್ಯಾಯಾದೀಶರಾದ ಬಿ.ಬಿ.ಜಕಾತಿಯವರು ಆರೋಪಿಗಳಾದ ಜಗದೀಶ, ಯಮನೂರ, ಮಹಾಂಕಾಳಪ್ಪ, ಬಸವರಾಜ, ಹನುಮಂತಿ , ದುರುಗಪ್ಪ, ಶರಣಬಸವ, ಕೆಂಚವ್ಟ, ಯಲ್ಲವ್ವ, ನಿಂಗಪ್ಪಗೆ ಜೀವಾವಧಿ ಶಿಕ್ಷೆ ಹಾಗೂ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























