Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಗಾಂಜಾ ಸೇವನೆ: ಯುವಕನ ಬಂಧನ
ಮಂಗಳೂರು : ಮಾದಕ ವಸ್ತು ಸೇವನೆ ಮಾಡಿದ ಆರೋಪದಲ್ಲಿ ಯುವಕನೊಬ್ಬನನ್ನು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ . ಕಂಕನಾಡಿ ಗೋರಿಗುಡ್ಡೆ ನಿವಾಸಿ ವಂಶಿಕ್ (21) ಬಂಧಿತ ಆರೋಪಿ . ಪೊಲೀಸರು ಗಸ್ತು ಕರ್ತವ್ಯದಲ್ಲಿರುವಾಗ ಪದವು ಗ್ರಾಮದ ಕುಂಟಲ್ಪಾಡಿ ಎಂಬಲ್ಲಿ ಮಾದಕ ವಸ್ತು ಸೇವಿಸಿದಂತೆ ಕಂಡು ಬಂದ ಯುವಕನನ್ನು ನಿಲ್ಲಿಸಿ ಪ್ರಶ್ನಿಸಿದ್ದಾರೆ . ಬಳಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳ ಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ . ಆರೋಪಿ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























