Breaking News

Recent Posts

ಸಂಕೇತ್ ಸಮಾಧಿ ಸ್ಥಳ ಒಡೆದ ಪ್ರಕರಣ; ಬಾಲಕ ವಶಕ್ಕೆ

ಶಿವಮೊಗ್ಗದ ಊರಗಡೂರಿನಲ್ಲಿ ಫೆ.24ರಂದು ಹತ್ಯೆಗೀಡಾಗಿದ್ದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನ ಸಮಾಧಿ ಸ್ಥಳವನ್ನು ಒಡೆದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಬಾಲಕನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗಳ ಬಿಡಿಸಲು ಹೋದ ವೇಳೆ ವಿದ್ಯಾರ್ಥಿಗಳು ನಡೆಸಿದ್ದ ಹಲ್ಲೆಯಿಂದ ಸಂಕೇತ್ ಶಾಲೆಯ ಆವರಣದಲ್ಲಿ ಮೃತಪಟ್ಟಿದ್ದ. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತ್ತು. ಸಮಾಧಿ ಒಡೆದು ಹಾಕಿದ ಬಾಲಕ, ಸಂಕೇತ್ ಮೇಲೆ ಹಲ್ಲೆ ನಡೆಸಿದ್ದವರ …

Read More »

ಹೈದರಾಬಾದ್ ನಲ್ಲಿ ರಸ್ತೆ ಮಧ್ಯೆಯೇ ಹೊತ್ತಿ ಉರಿದ ಬಸ್ : 18 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು!

ನಿನ್ನೆ ತಾನೆ ಯಾದಗಿರಿಯಲ್ಲಿ ಖಾಸಗಿ ಬಸ್ಗೆ ಕಾರು ಡಿಕ್ಕಿ ಹೊಡೆದು, ಸ್ಥಳದಲ್ಲೇ ಆರು ಜನರು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಇದೀಗ ಹೈದರಾಬಾದ್ ನಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ನಡುರಸ್ತೆಯಲ್ಲಿಯೇ ಖಾಸಗಿ ಬಸ್ ಒಂದು ಹೊತ್ತಿ ಉರಿದಿರುವ ಘಟನೆ ನಡೆದಿದೆ. ಹೌದು ಹೈದರಾಬಾದ್ ನಲ್ಲಿ ರಸ್ತೆ ಮಧ್ಯೆ ಖಾಸಗಿ ಬಸ್ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬಸ್ನಲ್ಲಿ ಇದ್ದ 18 ಪ್ರಯಾಣಿಕರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಹೈದರಾಬಾದ್ ನಿಂದ ಪಲಕಲ್ಲುಗೆ ಈ ಒಂದು …

Read More »

ಚಿಕ್ಕಬಳ್ಳಾಪುರ ಒಂಟಿ ಮಹಿಳೆ ಕೊ*ಲೆ ಕೇಸ್, ಒಂದು ವರ್ಷದ ಬಳಿಕ ರಹಸ್ಯ ಭೇದಿಸಿದ ಪೊಲೀಸರು

ಒಂಟಿ ಮಹಿಳೆಯ ಆಸ್ತಿ ಆಸೆಗೆ ಚಿಕ್ಕಬಳ್ಳಾಪುರದಲ್ಲಿ ನಡೆದ ಭೀಕರ ಹತ್ಯೆಯ ರಹಸ್ಯವನ್ನು ಒಂದು ವರ್ಷದ ಸುದೀರ್ಘ ತನಿಖೆಯ ನಂತರ ಪೊಲೀಸರು ಭೇದಿಸಿದ್ದಾರೆ. ಮೃತಳನ್ನು ಪಾವಗಡ ತಾಲ್ಲೂಕಿನ ತಿಪ್ಪರಾಯನದುರ್ಗದ ನುಣಕಮ್ಮ (52) ಎಂದು ಗುರುತಿಸಲಾಗಿದ್ದು, ಈಕೆಯನ್ನು ಹತ್ಯೆಗೈದ ಆರೋಪಿಗಳಾದ ನಾಗಲಕ್ಷ್ಮಿ ಮತ್ತು ಆಕೆಯ ಪ್ರಿಯಕರ ಅಶೋಕ್ ಕುಮಾರ್ ಎಂಬುವವರನ್ನು ಬಂಧಿಸಲಾಗಿದೆ. ಕೊಲೆಯಾದ ಮಹಿಳೆ ನುಣಕಮ್ಮಳ ಮನೆಯಲ್ಲಿದ್ದ ಚಿನ್ನಾಭರಣ ಹಾಗೂ ನಗದನ್ನು ದೋಚುವ ಸಲುವಾಗಿ ಈ ಜೋಡಿ ಸಂಚು ರೂಪಿಸಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes