Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ರೌಡಿಶೀಟರ್ ಗಳ ಮನೆ ಮೇಲೆ ಬೆಳ್ಳಂ ಬೆಳಿಗ್ಗೆ ದಿಢೀರ್ ಪೊಲೀಸರ ದಾಳಿ: ಅಪಾರ ಪ್ರಮಾಣದ ಮಾರಕಾಸ್ತ್ರಗಳು ಜಪ್ತಿ
ಕೋಲಾರ: ಪೊಲೀಸರು ರೌಡಿಶೀಟರ್ ಗಳಿಗೆ ಬೆಳಂ ಬೆಳಿಗ್ಗೆ ಬೆವರಿಳಿಸಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್ ಮತ್ತು ಬಂಗಾರಪೇಟೆ ಪಟ್ಟಣದ ವ್ಯಾಪ್ತಿಯಲ್ಲಿನ ರೌಡಿಶೀಟರ್ಗಳ ಮನೆಗಳ ಮೇಲೆ ಪೊಲೀಸರು ದಿಢೀರ್ ದಾಳಿ ನಡೆಸಿದ್ದಾರೆ. ಕೆಜಿಎಫ್ ಎಸ್ಪಿ ಶಿವಾಂಶು ರಜಪೂತ್ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದ್ದು, ಕೆಜಿಎಫ್ ನಗರದ ಆಂಡರ್ಸನ್ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸೂಸೆಪಾಳ್ಯ, ಸೊರೆಕಾಯಿ ಪೇಟೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಒಟ್ಟು 10 ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗಿದೆ. …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























