Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಸಂಕೇತ್ ಸಮಾಧಿ ಸ್ಥಳ ಒಡೆದ ಪ್ರಕರಣ; ಬಾಲಕ ವಶಕ್ಕೆ
ಶಿವಮೊಗ್ಗದ ಊರಗಡೂರಿನಲ್ಲಿ ಫೆ.24ರಂದು ಹತ್ಯೆಗೀಡಾಗಿದ್ದ ಎಸ್ಎಸ್ಎಲ್ಸಿ ವಿದ್ಯಾರ್ಥಿ ಸಂಕೇತ್ನ ಸಮಾಧಿ ಸ್ಥಳವನ್ನು ಒಡೆದು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಸಂಘರ್ಷಕ್ಕೆ ಒಳಗಾದ 16 ವರ್ಷದ ಬಾಲಕನ್ನು ತುಂಗಾ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಜಗಳ ಬಿಡಿಸಲು ಹೋದ ವೇಳೆ ವಿದ್ಯಾರ್ಥಿಗಳು ನಡೆಸಿದ್ದ ಹಲ್ಲೆಯಿಂದ ಸಂಕೇತ್ ಶಾಲೆಯ ಆವರಣದಲ್ಲಿ ಮೃತಪಟ್ಟಿದ್ದ. ಸಮೀಪದ ಗುಡ್ಡೆಮರಡಿಯ ಹಿಂದೂ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನೆರವೇರಿತ್ತು. ಸಮಾಧಿ ಒಡೆದು ಹಾಕಿದ ಬಾಲಕ, ಸಂಕೇತ್ ಮೇಲೆ ಹಲ್ಲೆ ನಡೆಸಿದ್ದವರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























