ಹಲವು ಗಂಟೆಗಳು ಕಳೆದರೂ ಆರೋಪಿಗಳ ಬಂಧನವಿಲ್ಲ..! ಹುಬ್ಬಳ್ಳಿಯಲ್ಲಿ ಯುವಕನ ಕಿಡ್ನ್ಯಾಪ್ ಆರೋಪ, ಶೆಡ್ಡಿನಲ್ಲಿ ಅಮಾನುಷ ಹಲ್ಲೆ..! ಹಲವು ಗಂಟೆಗಳು ಕಳೆದರೂ …
Read More »ಶಿವಮೊಗ್ಗದಲ್ಲಿ ಯುವತಿ ಆತ್ಮಹತ್ಯೆ; ತಾಯಿ ಜೊತೆ ಜಗಳ ಕಾರಣ ಶಂಕೆ
ಶಿವಮೊಗ್ಗ: ನಗರದ ಕೀರ್ತಿನಗರದ 1ನೇ ಕ್ರಾಸ್ನಲ್ಲಿ ಯುವತಿಯೊಬ್ಬರು ಶನಿವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಂಜಿತಾ (22) ಮೃತರು. ಮನೆಯ ಕೊಠಡಿಯಲ್ಲಿದ್ದ ಫ್ಯಾನ್ಗೆ ನೇಣು ಬಿಗಿದುಕೊಂಡಿದ್ದಾರೆ. ತಾಯಿ ಜೊತೆಗಿನ ಜಗಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ವಿನೋಬನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























