ಅನಾಥಾಶ್ರಮದ ಹೆಸರಿನಲ್ಲಿ ನಂಬಿಸಿ ಅಸಹಾಯಕಳ ಮೇಲೆ ದೌರ್ಜನ್ಯ..! ಮಧ್ಯರಾತ್ರಿ ಕೃತ್ಯ — ಸಾರ್ವಜನಿಕರ ಕೈಗೆ ಸಿಕ್ಕ ಆರೋಪಿ! ಆಶ್ರಯದ ನೆಪದಲ್ಲಿ …
Read More »ಮಂಗಳೂರು: ಗ್ಯಾಂಗ್ವಾರ್ಗೆ ಯತ್ನ: ಕೇಸು ದಾಖಲು
ಮಂಗಳೂರು: ನಗರದ ಹೊರವಲಯದ ಕಣ್ಣೂರು ಬಳಿ ಎರಡು ಗ್ಯಾಂಗ್ಗಳು ತಲವಾರು ಹಿಡಿದು ಪರಸ್ಪರ ಬೈದಾಡಿ ಗ್ಯಾಂಗ್ವಾರ್ಗೆ ಯತ್ನಿಸಿದ ಘಟನೆ ನಡೆದಿದೆ. ಈ ಸಂಬಂಧ ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸೆ.9ರಂದು ಗಾಣದಬೆಟ್ಟು ಜಂಕ್ಷನ್ ಬಳಿ ಎರಡು ಕಾರುಗಳಲ್ಲಿ ಬಂದ ತಂಡಗಳು ತಲವಾರು ಝಳಪಿಸಿ ಪರಸ್ಪರ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದವು ಎನ್ನಲಾಗಿದೆ. ರೌಡಿಗಳ ಭಯದಿಂದ ಸ್ಥಳೀಯರು ದೂರು ನೀಡಲು ಹಿಂದೇಟು ಹಾಕಿದ್ದಾರೆ. ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಸಾರ್ವಜನಿಕರಲ್ಲಿ ಭಯ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























