ಸಚಿವ ಸಂತೋಷ್ ಲಾಡ್ ಅವರಿಗೆ ಕಾಂಗ್ರೆಸ್ ಮುಖಂಡರಿಂದ ಗೌರವ ಸನ್ಮಾನ… ಕಾಂಗ್ರೆಸ್ ಮುಖಂಡರಾದ ಫತೇಶಾ ಯಾರಗಟ್ಟಿ ಹಾಗೂ ದಾದಾಪೀರ್ ಬಳ್ಳಾರಿ ಅಬ್ಬಾಸ್ …
Read More »ರಾಘವೇಂದ್ರ ಹಿಟ್ನಾಳಗೆ ಸಿಗದ ಸಚಿವ ಸ್ಥಾನ: ಕೊಪ್ಪಳದಲ್ಲಿ ಆಕ್ರೋಶ, ಪ್ರತಿಭಟನೆ
ಕೊಪ್ಪಳ ಕ್ಷೇತ್ರದ ಶಾಸಕ ಕುರುಬ ಸಮುದಾಯದ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಅಶೋಕ ವೃತ್ತದಲ್ಲಿ ಸೋಮವಾರ ಹಿಟ್ನಾಳ ಬೆಂಬಲಿಗರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಹಾಗೂ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ ಕ್ಷೇತ್ರಕ್ಕೆ ಸಚಿವ ಸ್ಥಾನ ತಪ್ಪಲು ಸಿದ್ದರಾಮಯ್ಯ ಕಾರಣ. ರಾಘವೇಂದ್ರ ಹಿಟ್ನಾಳ ಸತತ ಮೂರು ಬಾರಿ ಶಾಸಕರಾಗಿದ್ದರೂ ಸಚಿವ ಸ್ಥಾನ ಕೊಟ್ಟಿಲ್ಲ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























