Breaking News

Recent Posts

ರಾಘವೇಂದ್ರ ಹಿಟ್ನಾಳಗೆ ಸಿಗದ ಸಚಿವ ಸ್ಥಾನ: ಕೊಪ್ಪಳದಲ್ಲಿ ಆಕ್ರೋಶ, ಪ್ರತಿಭಟನೆ

ಕೊಪ್ಪಳ ಕ್ಷೇತ್ರದ ಶಾಸಕ ಕುರುಬ ಸಮುದಾಯದ ರಾಘವೇಂದ್ರ ಹಿಟ್ನಾಳ ಅವರಿಗೆ ಸಚಿವ ಸ್ಥಾನ ಸಿಗದ್ದಕ್ಕೆ ಅವರ ಬೆಂಬಲಿಗರು ಆಕ್ರೋಶ‌ ವ್ಯಕ್ತಪಡಿಸಿದ್ದಾರೆ. ಇಲ್ಲಿನ ಅಶೋಕ ‌ವೃತ್ತದಲ್ಲಿ ಸೋಮವಾರ ಹಿಟ್ನಾಳ ಬೆಂಬಲಿಗರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಪಕ್ಷದ ಅಧ್ಯಕ್ಷ ಬಿ.ಕೆ. ಹರಿಪ್ರಸಾದ ಹಾಗೂ ಸಿದ್ದರಾಮಯ್ಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಕೊಪ್ಪಳ ಕ್ಷೇತ್ರಕ್ಕೆ ಸಚಿವ ಸ್ಥಾನ ತಪ್ಪಲು ಸಿದ್ದರಾಮಯ್ಯ ಕಾರಣ. ರಾಘವೇಂದ್ರ ಹಿಟ್ನಾಳ ಸತತ ‌ಮೂರು ಬಾರಿ ಶಾಸಕರಾಗಿದ್ದರೂ ಸಚಿವ ಸ್ಥಾನ ಕೊಟ್ಟಿಲ್ಲ …

Read More »

ಭ್ರಷ್ಟರೊಡನೆ ವೇದಿಕೆಯೇರಲ್ಲ ಎಂದ ಪೊಲೀಸ್ – ಶಾಸಕನ ಮಗನಿಂದ ಹಲ್ಲೆ!

ಭದ್ರಾವತಿಯ ಜನ್ನಾಪುರದ ಮಲ್ಲೇಶ್ವರ ಸಭಾಭವನದಲ್ಲಿ ನಡೆದ ಎಸ್. ಜಾನಕಿ ಸ್ಮರಣಾರ್ಥ ಕಾರ್ಯಕ್ರಮದಲ್ಲಿ ಪೊಲೀಸ್ ಸಿಬ್ಬಂದಿ ಉಮೇಶ್ ಮೇಲೆ ಹಲ್ಲೆ ನಡೆದಿರುವ ಆರೋಪ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ಶಾಸಕರ ಮಗ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದ ವೇಳೆ, ಉಮೇಶ್ ಅವರನ್ನು ವೇದಿಕೆಗೆ ಆಹ್ವಾನಿಸಲಾಯಿತು. ಆದರೆ, “ನಾನು ಭ್ರಷ್ಟರ ಜೊತೆ ಒಂದೇ ವೇದಿಕೆಯಲ್ಲಿ ಕೂರುವುದಿಲ್ಲ” ಎಂದು ಉಮೇಶ್ ಆಹ್ವಾನ ನಿರಾಕರಿಸಿದ್ದರಿಂದ ವಾಗ್ವಾದ ಉಂಟಾಗಿದೆ ಎನ್ನಲಾಗಿದೆ. ಬಳಿಕ ಶಾಸಕರ ಬೆಂಬಲಿಗರು ಉಮೇಶ್ ಹಾಗೂ ಅವರ ಸಂಬಂಧಿ ಸುಹಾಸ್ …

Read More »

ಟೋಲ್‌ ಸಿಬ್ಬಂದಿಗೆ ಗನ್‌, ಲಾಂಗ್‌ ತೋರಿಸಿ ಬೆದರಿಕೆ; ಬ್ಯಾರಿಕೇಡ್ ಗೆ ಕಾರು ಗುದ್ದಿಸಿ ಹೋದ ಪುಂಡರು

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಚೌಲಗೆರೆ ಟೋಲ್‌ಪ್ಲಾಜಾದಲ್ಲಿ ಸುಂಕ ಪಾವತಿಸಲು ನಿರಾಕರಿಸಿದ ಐವರು ಪುಂಡರು ಟೋಲ್ ಸಿಬ್ಬಂದಿಗೆ ಗನ್ ಹಾಗೂ ಮಾರಕಾಸ್ತ್ರ ತೋರಿಸಿ ಬೆದರಿಕೆ ಹಾಕಿದ ಘಟನೆ ನಡೆದಿದೆ. ಮಾರುತಿ 800 ಕಾರಿನಲ್ಲಿ ಬಂದ ಆರೋಪಿಗಳು ಟೋಲ್ ಶುಲ್ಕ ಕೇಳಿದ್ದಕ್ಕೆ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಬಳಿಕ ಆರೋಪಿಗಳು ಗನ್ ಹಾಗೂ ಲಾಂಗ್ ತೋರಿಸಿ ಟೋಲ್ ಬ್ಯಾರಿಯರ್ ತೆರೆಯುವಂತೆ ಬೆದರಿಕೆ ಹಾಕಿದ್ದಾರೆ. ಯಾವುದೇ ಸುಂಕ ಪಾವತಿಸದೇ ಕಾರನ್ನು …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes