ಹುಬ್ಬಳ್ಳಿ : ಸೆಂಟ್ರಲ್ ಕ್ಷೇತ್ರದ ಹಿಡಿತಕ್ಕೆ ಹಾತೊರೆಯುತ್ತಿರುವ ಅಬ್ಬಯ್ಯ: ರಜತ್ ವಿರುದ್ಧ ಷಡ್ಯಂತ್ರ..? ಹುಬ್ಬಳ್ಳಿ ಧಾರವಾಡ ಮಹಾನಗರ ಕಾಂಗ್ರೆಸ್ ಪಾರ್ಟಿಯಲ್ಲಿ …
Read More »ಅಕ್ರಮ ಮದ್ಯಕೋರರಿಗೆ ಹುಬ್ಬಳ್ಳಿ-ಧಾರವಾಡ ಪೊಲೀಸರ ಭರ್ಜರಿ ಮಾಂಜಾ; ಈ ಭರ್ಜರಿ ಬೇಟೆ ಹೇಗಿತ್ತು ಗೊತ್ತಾ..?!
ಹುಬ್ಬಳ್ಳಿ ಧಾರವಾಡ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ, 500ಕ್ಕೂ ಅಧಿಕ ಲೀಟರ್ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ.ಗ್ಯಾಂಗ್ ವೊಂದು ಹೊರ ರಾಜ್ಯದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ ಪೊಲೀಸರು, ಎಸಿಪಿ ಶಿವಪ್ರಕಾಶ್ ಮಾರ್ಗದರ್ಶನದಲ್ಲಿ, ಇನ್ಸ್ಪೆಕ್ಟರ್ ಜಯಂತ್ ಗೌಳಿ ನೇತೃತ್ವದಲ್ಲಿ ಈ ದಾಳಿ ನಡೆದಿದೆ.ಮಹಾರಾಷ್ಟ್ರ ರಿಜಿಸ್ಟರ್ …
Read More »