ಹುಬ್ಬಳ್ಳಿ:ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಪ್ರಚಾರ ಕಾರ್ಯ ನಡೆಸುತ್ತಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕ್ಷೇತ್ರದಾದ್ಯಂತ ಕಾಲಿಗೆ ಚಕ್ರಕಟ್ಟಿಕೊಂಡಂತೆ …
Read More »ಬಿಜೆಪಿ ವಿರುದ್ದ ಲಾಡ್ ಸಮರ…
ಹುಬ್ಬಳ್ಳಿ: ಸರ್ಧಾರ ವಲಭಬಾಯಿ ಪಟೇಲ್ ಅವರು ಈ ಹಿಂದೆಯೇ ಆರ್.ಎಸ್.ಎಸ್ ಬ್ಯಾನ್ ಮಾಡಿದ್ದರು ಎಂದು ಸಚಿವ ಸಂತೋಷ ಲಾಡ್ ಹೇಳಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಇದೀಗ ಸರ್ಧಾರ ವಲಭಬಾಯಿ ಪಟೇಲರ ಪ್ರತಿಮೆಯನ್ನು ನಿಲ್ಲಿಸಿದ್ದಾರೆ. ಆದರೆ ಅವರೇ ಆರ್.ಎಸ್.ಎಸ್ ಅನ್ನು ಬ್ಯಾನ್ ಮಾಡಿದ್ದರು. ಇದು ಸುಳ್ಳಲ್ಲಾ, ಇದಕ್ಕೆ ಪೂರಕವಾದ ದಾಖಲೆಗಳಿವೆ ಎಂದರು.ಬಿಜೆಪಿಯವರು ಚುನಾವಣೆ ಬಂದಾಗೊಮ್ಮೆ ಜಾತಿ ಧರ್ಮ ಮಂದೆ ತಂದು ಅಧಿಕಾರಕ್ಕೆ ಬರತ್ತಾರೆ. ಅಭಿವೃದ್ಧಿ ಬಗ್ಗೆ ಚೆಕಾರ್ ಎತ್ತುವುದಿಲ್ಲ, ಇಂದು …
Read More »