Breaking News

Recent Posts

ಸಿದ್ದರಾಮಯ್ಯ ಕೊಟ್ಟಿದ್ರೂ ನೀವ್ಯಾಕೆ ಕೊಡಲಿಲ್ಲ..

ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಉಚಿತ ಬಸ್ ನೀಡಲು ಆಗ್ರಹಿಸಿ ಪ್ರತಿಭಟನೆ. ಧಾರವಾಡದಲ್ಲಿ ವಿದ್ಯಾರ್ಥಿ‌ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ. ಈ ಹಿಂದೆ ಸಿದ್ದರಾಮಯ್ಯ ಮಂಡಿಸಿದ ಬಜೆಟ್ ನಲ್ಲಿ ಎಲ್ಲ ವರ್ಗದ ವಿದ್ಯಾರ್ಥಿಗಳಿಗೂ ಬಸ್ ಪಾಸ್ ಘೋಷಿಸಿದ್ರು. ಸಿದ್ದರಾಮಯ್ಯ ತಾವು ಮಂಡಿಸಿದ ಬಜೆಟ್ ನಲ್ಲಿ ಇದಕ್ಕೆ ಹಣ ಕೂಡ ತೆಗೆದಿರಿಸಿದ್ರು. ಆದ್ರೇ, ಈಗ ಸಿಎಂ ಕುಮಾರಸ್ವಾಮಿ ಬಜೆಟ್ ನಲ್ಲಿ ಹಣ ತೆಗೆದಿರಿಸದೇ ಸರಿಯಲ್ಲ. ಸಿದ್ದರಾಮಯ್ಯ ಆಶಯದಂತೆ ಬಡ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ …

Read More »

ಸಾವಲ್ಲೂ ಬಿಡಲಿಲ್ಲ ಸ್ವಾಮೀಜಿ ಸಣ್ಣತನ…

ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಸನದ ಬಗ್ಗೆ ಮಾಹಿತಿಯಿಲ್ಲ ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವ್ರು, ಶಿರೂರು ಸ್ವಾಮೀಜಿ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ.? ಶಿರೂರು ಸ್ವಾಮೀಜಿಗಳಿಗೆ ವಿಷ ನೀಡೋ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರು …

Read More »

ಕಾವೇರಿಯಿಂದ ತಮಿಳುನಾಡಿಗೆ ಹರಿದ ನೀರೆಷ್ಟು?

ಆಂಕರ್: ಮಳೆಗಾಲ ಆರಂಭವಾದರೂ ತಮಿಳುನಾಡಿಗೆ ಅವರ ಕೋಟಾದ ನೀರು ಹರಿಸುವುದು ಹೇಗೆ ಎಂಬ ಆತಂಕ ರಾಜ್ಯ ಸರ್ಕಾರ ಸೇರಿದಂತೆ ಕಾವೇರಿ ಕೊಳ್ಳದ ರೈತರಿಗೆ ಚಿಂತೆ ಆಗಿತ್ತು. ಆದರೆ ಮಳೆರಾಯ ಕೃಪೆಯಿಂದ ಕೋಟಾಗಿಂತ ಹೆಚ್ಚಿನ ನೀರೇ ಹರಿದು ಹೋಗಿದೆ‌. ಹಾಗಾದರೆ ಎಷ್ಟು ಹೋಗಿರಬಹುದು ಎಂಬ ಕುತೂಹಲ ನಿಮಗೆ ಬಂದಿದೆ. ಅದಕ್ಕೆ ಉತ್ತರ ಇಲ್ಲಿದೆ. ಮಳೆಗಾಲ ಆರಂಭದಿಂದ ಇಲ್ಲೀ ವರೆಗೆ ಅಂದರೆ ಜೂನ್ ಮತ್ತು ಜುಲೈ ತಿಂಗಳ ಇಲ್ಲಿವರೆಗೆ 50 TMC ನೀರು …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes