ಕ್ರಿಕೆಟ್ ಬೆಟ್ಟಿಂಗ್ ದಂಧೆ ಇದು ಸಾದಾ ವಿಷಯ ಅಲ್ಲ! ಐಪಿಎಲ್ ಸಮಯದಲ್ಲಿ ಜೋರಾಗೋ ಈ ಅಕ್ರಮ ಜಾಲ ಈಗ ಸ್ಫೋಟಕ …
Read More »ಕಲಾಪಕ್ಕೇ ಸಚಿವರ ಚಕ್ಕರ್, ಸಿಟ್ಟಾದ ಸ್ಪೀಕರ್
ಬೆಂಗಳೂರು: ಸರ್ಕಾರಿ ಕಾರ್ಯಕಲಾಪದಲ್ಲಿ ಪಾಲ್ಗೊಳ್ಳದ ಸಚಿವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ ಸ್ಪೀಕರ್ ರಮೇಶ್ಕುಮಾರ್, ಮುಂದೆ ಈ ರೀತಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು. ಪೂರ್ವನಿಗದಿಯಂತೆ ಕಲಾಪ ಆರಂಭದಲ್ಲಿ ಉಪಸಭಾಪತಿ ಆಯ್ಕೆ ಪ್ರಕ್ರಿಯೆ ನಡೆಯಿತು. ಬಳಿಕ ಸಚಿವರು ಕಾಗದ ಪತ್ರಗಳನ್ನು ಮಂಡಿಸಬೇಕಿತ್ತು. ಎಂದಿನಂತೆ ಸಚಿವರ ಗೈರು ಎದ್ದು ಕಂಡಿತಲ್ಲದೆ, ಕಾನೂನು-ಸಂಸದೀಯ ಸಚಿವ ಕೃಷ್ಣಬೈರೇಗೌಡ ಅವರು ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಪರ ಕಾಗದ ಪತ್ರ ಮಂಡಿಸಲು ಅನುವಾದರು. ಇದರಿಂದ ಸಿಟ್ಟಾದ ಸ್ಪೀಕರ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























