Breaking News

Recent Posts

ರಸ್ತೆ ಅಪಘಾತದಲ್ಲಿ ಯುವಕ ದುರ್ಮರಣ.

ಗೂಡ್ಸ್ ಲಾರಿ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ಸಾವು. ರಂಗನಾಥ್ ಪಾತ್ರೂಟಿ(೩೫) ಸಾವೀಗಿಡಾದ ದುರ್ದೈವಿ. ಮೃತ ವ್ಯಕ್ತಿ ಹುಬ್ಬಳ್ಳಿ ತಾಲೂಕಿನ ರೇವಡಿಹಾಳ ಗ್ರಾಮದ ನಿವಾಸಿಯಾಗಿದ್ದ. ಧಾರವಾಡದಿಂದ ತಮ್ಮ ಗ್ರಾಮ ರೇವಡಿಹಾಳಕ್ಕೆ ಹೋಗುವಾಗುತ್ತಿರುವಾಗ ರಸ್ತೆ ಅಪಘಾತ. ರಾಷ್ಟ್ರೀಯ ಹೆದ್ದಾರಿ ಇಟ್ಟಿಗಟ್ಟಿ ಬಳಿ ಅಪಘಾತ. ಲಾರಿ ಡ್ರೈವರ್ ಮತ್ತು ಕಿನ್ನರ್ ಸ್ಥಳದಿಂದ ಪರಾರಿ. ಧಾರವಾಡ ಗ್ರಾಮೀಣ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ. ಅಪಘಾತದಿಂದಾಗಿ ಲಾರಿ ಮುಂಭಾಗ ಹಾಗೂ …

Read More »

ಕೆಪಿಎಲ್ -7ಗೀಗ ‘ತುಪ್ಪ’ವೇ ಆಕರ್ಷಣೆ..

ಕೆಪಿಎಲ್ ಈಗ ಮತ್ತೆ ಬಂದಿದೆ. ಆರು ಆವೃತ್ತಿ ಯಶಸ್ವಿಯಾಗಿದ್ದು, ಸೀಸನ್ 7 ಸಾಕಷ್ಟು ಎಕ್ಸೈಟ್ ಮೆಂಟಾಗಿರಲಿದೆ. ಅಂತಾರಾಷ್ಟ್ರೀಯ ದರ್ಜೆಯ ಕ್ರೀಡಾಂಗಣ ಕೂಡ ಹುಬ್ಬಳ್ಳಿಯಲ್ಲಿ ತಯಾರಿಗಿರೋದ್ರಿಂದ ವಾಣಿಜ್ಯನಗರ ಜನ ಕೂಡ ಕ್ರಿಕೆಟ್ ಎಂಜಾಯ್ ಮಾಡೋಕೆ ಕಾತರವಾಗಿದಾರೆ. ಆದ್ರೇ, ಈವರೆಗೂ ಹುಬ್ಬಳ್ಳಿ ಟೈಗರ್ಸ್ ಒಂದ್ಸಾರಿಯೂ ಕೆಪಿಎಲ್ ಕಪ್ ಗೆದ್ದಿಲ್ಲ. ಆದ್ರೇ, ಈ ಸಾರಿ ಕ್ಯಾಪ್ಟನ್ ವಿನಯಕುಮಾರ್ ಗೇಮ್ ಪ್ಲಾನ್ ಚೇಂಜ್ ಮಾಡಿದಾರೆ. ಡೊಮೆಸ್ಟಿಕ್ ಕ್ರಿಕೆಟ್ ನಲ್ಲಿ ಯಂಗಸ್ಟರ್ಸ್ ಒಳ್ಳೇ ಪ್ಲ್ಯಾಟ್ ಫಾರ್ಮಸ್ ಕೆಪಿಎಲ್. …

Read More »

ಡಾ.ಪಾಟೀಲ ಪುಟ್ಟಪ್ಪಗೆ ಅನಕೃ ಪ್ರಶಸ್ತಿಯ ಗರಿ

ಹಿರಿಯ ಪತ್ರಕರ್ತ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರು ಬೆಂಗಳೂರಿನ ಅನಕೃ ಪ್ರತಿಷ್ಠಾನ ಕೊಡಮಾಡುವ ಪ್ರತಿಷ್ಠಿತ ಅನಕೃ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಯು  50 ಸಾವಿರ ನಗದು ಹಾಗೂ ಫಲಕ ಒಳಗೊಂಡಿದೆ. ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅನಕೃ ಪ್ರತಿಷ್ಠಾನದ ಸದಸ್ಯ ಶಾ.ಮಂ.ಕೃಷ್ಣರಾಯ ಅವರು, ಪ್ರಶಸ್ತಿ ಪ್ರದಾನ ಸಮಾರಂಭವನ್ನು ಬರುವ ಆಗಸ್ಟ್ ೧೨ ರಂದು ಭಾನುವಾರ  ಹಮ್ಮಿಕೊಳ್ಳಲಾಗಿದೆ. ಇಷ್ಟು ದಿನ ‘ಅನಕೃ ನಿರ್ಮಾಣ್ ಪ್ರಶಸ್ತಿ’ ಎಂದು ನೀಡಲಾಗುತಿತ್ತು. ಇದೇ ಮೊದಲ …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes