Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಹುತಾತ್ಮ ಯೋಧನ ಅಂತ್ಯಕ್ರಿಯೆಗೂ ಇಲ್ವಾ ಜಾಗ..
ಜಮ್ಮುಕಾಶ್ಮೀರದಲ್ಲಿ ವಿದ್ಯುತ್ ಅವಘಡದಲ್ಲಿ ಸಾವನ್ನಪ್ಪಿದ ಬಿಎಸ್ ಎಫ್ ನ ಎನ್ ಎಸ್ ಜಿಕಮಾಂಡೋ ಆಗಿದ್ದ ಯೋಧ ರಮೇಶ ,ಸಿ ನರಗುಂದ ಅಂತ್ಯಕ್ರಿಯೇಗೆ ಸ್ಮಶಾನವೇ ಇಲ್ಲ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಹೌದು. ಕುಂದಗೋಳ ತಾಲೂಕಿನ ಕೋನೆ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹೊಸಕಟ್ಟಿ ಮೃತ ಯೋಧ ರಮೇಶ ಅವರ ಸ್ವಗ್ರಾಮ. ಈ ಗ್ರಾಮದಲ್ಲಿ ಯಾರಾದ್ರು ಸಾವನ್ನಪಿದ್ರೆ ಅಂತ್ಯಕ್ರಿಯೇ ಮಾಡಲು ಸಾರ್ವಜನಿಕ ಸ್ಮಶಾನವೇ ಇಲ್ಲ. ಸತ್ತವರನ್ನು ಎಲ್ಲಿ ಅಂತ್ಯಕ್ರಿಯೇ ಮಾಡಬೇಕು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























