Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಇದನ್ನ ನೋಡಿದ್ರೇ ತಲೆ ತಗ್ಗಿಸಬೇಕಲ್ವೇ..
ಏನೇನೋ ಸಾಧಿಸಿದ್ದೇವೆ ಅಂತ ಹೇಳ್ತಿದ್ದೇವೆ. ಆದ್ರೇ, ನಮ್ಮ ಸಾಧನೆ ಸಮಾಜದ ಕಟ್ಟಕಡೆಯ ವ್ಯಕ್ತಿಗೆ ಅದರಿಂದ ಎಷ್ಟು ಪ್ರಯೋಜನವಾಗಿದೆ ಅನ್ನೋದ್ ಮಾತ್ರ ಪ್ರಶ್ನಾರ್ಥಕ. ತಮ್ಮ ನ್ಯಾಯ ಸಮ್ಮತ ಹಕ್ಕಿಗಾಗಿ ತಾವ್ ದುಡಿದ್ ದುಡ್ಡು ಪಡೆಯೋದಕ್ಕಾಗಿ ಜನ ಇನ್ನೂ ಎಂಥೆಂತ ಪ್ರತಿಭಟನೆ ಮಾಡ್ಬೇಕಾಗಿದೆ. ಹುಬ್ಬಳ್ಳಿಯಲ್ಲಿ ಗುತ್ತಿಗೆ ಪೌರ ಕಾರ್ಮಿಕರು ತಮ್ಮ ವೇತನಕ್ಕಾಗಿ ಮಲವನ್ನೇ ಮೈಮೇಲೆ ಸುರಿದುಕೊಂಡಿದಾರೆ. ನಾಗರಿಕ ಸಮಾಜ ಇನ್ನೂ ಎತ್ತ ಸಾಗ್ತಿದೆ. ಮನಕಲಕುವ ಈ ದೃಶ್ಯ ನೋಡಿದ್ರೇ ಇಂಥದೊಂದ್ ಜಿಜ್ಞಾಸೆ ಕಾಡದೇ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























