Breaking News

Recent Posts

ರೈತ ಮುಖಂಡರ ವಿರುದ್ದ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು.?

ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸ್ತಿರುವ ರೈತ ಮುಖಂಡರ ವಿರುದ್ದ ಸಿಎಂ ಎಚ್‌ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲಾ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತಾ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, …

Read More »

ಬೆಂಗಳೂರು: ರಸ್ತೆ ಅಪಘಾತದಲ್ಲಿ ಯುವತಿ ಸಾವು,

ಕಾಂಕ್ರೀಟ್ ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿ ಯುವತಿಯೊಬ್ಬಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಲಾಲ್​ಬಾಗ್​ ಸಮೀಪ ನಡೆದಿದೆ.  ಮೃತಳನ್ನು ಪ್ರೀತಿ (19) ಎಂದು ಗುರುತಿಸಲಾಗಿದ್ದು ಇವರು ಸುರಾನ ಕಾಲೇಜ್ ನಲ್ಲಿ ಫ್ರಥಮ ಬಿಕಾಂ ಪದವಿ ವ್ಯಾಸಂಗ ಮಾಡುತ್ತಿದ್ದರು.  ಅಪಘಾತ ನಡೆದ ವೇಳೆ ಸ್ಕೂಟರ್ ಹಿಂಭಾಗದಲ್ಲಿ ಕುಳಿತಿದ್ದ ಲಾವಣ್ಯ(24) ಅವರಿಗೆ ಗಾಯಗಳಾಗಿದ್ದು ಆಕೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿಸಲಾಗಿದೆ. ಲಾವಣ್ಯ ಹಾಗು ಪ್ರೀತಿ ಸೋದರಿಯರಾಗಿದ್ದು ಅಪಘಾತದ ತಿವ್ರತೆಗೆ ಸ್ಕೂಟರ್ ಸಂಪೂರ್ಣ ನುಜ್ಜುಗುಜ್ಜಾಗಿದೆ. ಮೃತ …

Read More »

ಶಿರೂರು ಶ್ರೀ ಸ್ವಾಮೀಜಿ ಸಾವು ಪ್ರಕರಣಕ್ಕೆ ಹೊಸ ಟ್ವಿಸ್ಟ್; ಓರ್ವ ಮಹಿಳೆ ಪೊಲೀಸ್ ವಶಕ್ಕೆ

ಶಿರೂರು ಶ್ರೀ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಪೊಲೀಸರು ಪ್ರಕರಣ ಸಂಬಂಧ ಓರ್ವ ಮಹಿಳೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಮಹಿಳೆಯೊಬ್ಬರನ್ನು ಪೊಲೀಸರು ಪ್ರಸ್ತುತ ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಬ್ರಹ್ಮಾವರ ಮೂಲದ ಈ ಮಹಿಳೆ ನಿತ್ಯ ಆಶ್ರಮಕ್ಕೆ ಆಗಮಿಸಿ ಸ್ವಾಮೀಜಿಗಳಿಗೆ ಫಲಾಹಾರ ತಯಾರಿಸಿ ನೀಡುತ್ತಿದ್ದರು ಎಂದು ತಿಳಿದುಬಂದಿದೆ. …

Read More »
  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes

  • ರಂಗೀತರಂಗ!. ಬಣ್ಣದ ಕಣ್ಣು.

    ಜನರನ್ನ ಬೆಚ್ಚಿಬಿಳಿಸುವಂತ ಸುದ್ದಿ ಇದೀಗ ಮಧ್ಯ ಪ್ರದೇಶದ ಕೇತ್ವಾಲಿ ಅನ್ನೋ ಗ್ರಾಮದ ಬಿಸಾ ಕಾಲೋನಿಯಲ್ಲಿ ನಡೆದಿದೆ.ಜನರನ್ನ ನಿಬ್ಬೆರಾಗಗಿಸುವಂತ ಸುದ್ದಿ ಇದೀಗ ಎಲ್ಲೆಡೆ ಹರಿದಾಡುತ್ತಿದ್ದೆ. ಈ ಪುಟ್ಟ ಬಾಲಕನ ಹೆಸರು ಹರ್ಷ ಈತನ ಕಣ್ಣಲ್ಲಿ ದಿನಕ್ಕೆ ಬರೋಬ್ಬರಿ 8 ಕಲರ್ ಗಳ ಬದಲಾವಣೆ ವಿಸ್ಮಯಗೊಂಡ ತಂದೆ ತಾಯಿ ಹಾಗಿ ಜನರು.ಬಾಲಕ ಯಾವ ಬಣ್ಣದ ಬಟ್ಟೆ ಹಾಕ್ತಾನೋ ಅದೇ ಬಣ್ಣದಲ್ಲಿ ಕಣ್ಣು ಕಾಣುತ್ತದೆಯಂತೆ. ಬ್ಲೂ ಹಾಕಿದ್ರೆ ಬ್ಲೂ.. ಬ್ಲ್ಯಾಕ್ ಹಾಕದ್ರೆ ಬ್ಲ್ಯಾಕ್.. ಯಾವ …

    Read More »
  • ಡಿಫೇರೆಂಟ್ ಆಗಿ ಲುಕ್ ಕೊಟ್ಟ ಉರ್ಫಿ

  • Time Sensitive! 5 Ways To Reduce Your Taxes