Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ರೈತ ಮುಖಂಡರ ವಿರುದ್ದ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು.?
ಸಂಪೂರ್ಣ ಸಾಲಮನ್ನಾ ವಿಚಾರವಾಗಿ ಪ್ರತ್ಯೇಕ ರಾಜ್ಯಕ್ಕೆ ಪ್ರತಿಭಟನೆ ನಡೆಸ್ತಿರುವ ರೈತ ಮುಖಂಡರ ವಿರುದ್ದ ಸಿಎಂ ಎಚ್ಡಿ ಕುಮಾರಸ್ವಾಮಿ ಚಾಟಿ ಬೀಸಿದ್ದು ಸಂಪೂರ್ಣ ಸಾಲ ಮನ್ನಾಗೆ ಬೇಡಿಕೆಯಿಡುವವರಿಗೆ ಓಟ್ ಹಾಕುವಾಗ ಕುಮಾರಸ್ವಾಮಿ ಯಾಕೆ ನೆನಪಿಗೆ ಬರಲಿಲ್ಲಾ ಎಂದು ಪ್ರಶ್ನಿಸಿದ್ದಾರೆ. ಚನ್ನಪಟ್ಟಣದಲ್ಲಿ ನಡೆದ ಜೆಡಿಎಸ್ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗಿಯಾಗಿದ್ರು. ಇದೇ ವೇಳೆ ಮಾತನಾಡಿದ ಅವರು ಸಾಲ ಮನ್ನಾ ಮಾಡಿ ಅಂತಾ ರಸ್ತೆಯಲ್ಲಿ ಕೂರುವವರು ಅಂದು ಜಾತಿಭ್ರಮೆ ಬಿಟ್ಟು, …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























