Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಸಾವಲ್ಲೂ ಬಿಡಲಿಲ್ಲ ಸ್ವಾಮೀಜಿ ಸಣ್ಣತನ…
ಶಿರೂರು ಲಕ್ಷ್ಮೀವರತೀರ್ಥ ಶ್ರೀಗಳ ಅಗಲಿಕೆ ನೋವು ತಂದಿದೆ. ವಿಷ ಪ್ರಾಸನದ ಬಗ್ಗೆ ಮಾಹಿತಿಯಿಲ್ಲ ಎಂದು ಉಡುಪಿ ಪೇಜಾವರಮಠದ ಶ್ರೀ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವ್ರು, ಶಿರೂರು ಸ್ವಾಮೀಜಿ ಎಲ್ಲಿ ಆಹಾರ ಸ್ವೀಕಾರ ಮಾಡಿದ್ದಾರೋ ಏನೋ ಗೊತ್ತಿಲ್ಲ. ಲಿವರ್, ಕಿಡ್ನಿ ಫೇಲ್ ಆಗಿತ್ತು ಎಂದು ಮಾಹಿತಿ ಬಂದಿದೆ. ಅವರಿಗೆ ವಿಷ ಪ್ರಷಾಣ ಯಾರು ಮಾಡ್ತಾರೆ.? ಶಿರೂರು ಸ್ವಾಮೀಜಿಗಳಿಗೆ ವಿಷ ನೀಡೋ ಪ್ರಮೇಯವೇ ಇಲ್ಲ. ಸ್ವಾಮಿಗಳು ಯಾರು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























