Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »12 ವರ್ಷದ ಬಳಿಕ ಮೈದುಂಬಿದ ಚೆಕ್ ಡ್ಯಾಂ..
ಆ್ಯಂಕರ್ : ಕಳೆದ 12 ವರ್ಷಗಳಿಂದ ತುಂಬದ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬೃಹತ್ ಚೆಕ್ ಡ್ಯಾಂ ಈ ವರ್ಷ ಮೈದುಂಬಿ ಹರಿಯುತ್ತಿದ್ದು ಪ್ರವಾಸಿಗರನ್ನ ತನ್ನತ್ತ ಸೆಳೆಯುತ್ತಿದೆ. ನೋಡೋಕೆ ಮಿನಿ ಡ್ಯಾಂನಂತಿರೋ ಈ ಬೃಹತ್ ಚೆಕ್ ಡ್ಯಾಂ ತುಂಬಿರೋದ್ರಿಂದ ಕುಡಿಯೋ ನೀರಿಗೆ ಯಾವುದೇ ಸಮಸ್ಯೆ ಇಲ್ಲ ಎಂದು ಸ್ಥಳಿಯರಲ್ಲೂ ಸಂತಸ ಮೂಡಿದೆ. ಇದೊಂದೆ ಅಲ್ಲ, ಚಿಕ್ಕಮಗಳೂರಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರೋ ಭಾರೀ ಮಳೆಗೆ ಜಿಲ್ಲೆಯ ಎಲ್ಲಾ ನದಿಗಳು, ಹಳ್ಳ-ಕೊಳ್ಳಗಳು, ಚೆಕ್ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























