Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಧಾರವಾಡ ಡಿಸಿ ಎಂ. ದೀಪಾ ಅಧಿಕಾರ ಸ್ವೀಕಾರ
ಧಾರವಾಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಎಂ.ದೀಪಾ ಅವರು ಇಂದು ಅಧಿಕಾರ ಸ್ವೀಕರಿಸಿದರು. ಕೃಷ್ಣಾ ಮೇಲ್ದಂಡೆ ಯೋಜನೆಯ ಪುನರ್ವಸತಿ ವಿಭಾಗದ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ವರ್ಗಾವಣೆಯಾಗಿರುವ ಡಾ.ಎಸ್.ಬಿ.ಬೊಮ್ಮನಹಳ್ಳಿ ಅಧಿಕಾರ ಹಸ್ತಾಂತರಿಸಿದರು. ತಮ್ಮ ಅಧಿಕಾರಾವಧಿಯಲ್ಲಿ ಎಲ್ಲ ಅಧಿಕಾರಿಗಳು,ಚುನಾಯಿತ ಪ್ರತಿನಿಧಿಗಳು,ಸಿಬ್ಬಂದಿ ವರ್ಗ ,ಮಾಧ್ಯಮ ಹಾಗೂ ಸಾರ್ವಜನಿಕರು ನೀಡಿದ ಸಹಕಾರವನ್ನು ನಿರ್ಗಮಿತ ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಸ್ಮರಿಸಿದರು. ಈ ಹಿಂದೆ ಹುಬ್ಬಳ್ಳಿ ಧಾರವಾಡ ಬಿಆರ್ಟಿಎಸ್ ಯೋಜನೆಯ ವ್ಯವಸ್ಥಾಪಕ ನಿರ್ದೇಶಕಿಯಾಗಿ ಕೆಲಸ ಮಾಡುವ ವೇಳೆ ಸ್ಥಳೀಯ ವಿಷಯಗಳ ಸೂಕ್ಷ್ಮ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























