Big Breaking:ಮನೆಯೊಳಗೆ ನುಗ್ಗಿ ಯುವ ಕಾಂಗ್ರೆಸ್ ನಾಯಕರ ಕೊಲೆ – ಧಾರವಾಡದಲ್ಲಿ ಆತಂಕ ಧಾರವಾಡ: ನಗರದಲ್ಲಿ ಬೆಚ್ಚಿಬೀಳಿಸುವ ಬರ್ಬರ ಹತ್ಯೆ …
Read More »ಮನ್ನಾ ಅಸ್ಪಷ್ಟ, ಸವಾಲಿನ ಸಂಕಷ್ಟ
ಬೆಂಗಳೂರು: ಚೊಚ್ಚಲ ಬಜೆಟ್ನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಮಾಡಿರುವ ಸಾಲಮನ್ನಾ ಘೋಷಣೆಯ ಒಳಮರ್ಮಕ್ಕೆ ಆರ್ಥಿಕ ತಜ್ಞರೇ ತಬ್ಬಿಬ್ಬಾಗಿದ್ದಾರೆ! ಸಾಲಮನ್ನಾದ 34 ಸಾವಿರ ಕೋಟಿ ರೂ.ಗಳ ಹೊರೆ ಇಳಿಸಿಕೊಳ್ಳುವುದಕ್ಕೆ ಅಗತ್ಯವಾದ ಸಂಪನ್ಮೂಲ ಕ್ರೋಡೀಕರಣದ ಬಗ್ಗೆ ಸ್ಪಷ್ಟತೆ ಇಲ್ಲವೆಂಬುದು ಒಂದಾದರೆ, ಮನ್ನಾ ಜಾರಿಗೆ ಬ್ಯಾಂಕ್ಗಳ ಸಮ್ಮತಿ ದೊರೆಯುವುದೇ ಎಂಬುದು ಮಿಲಿಯನ್ ಡಾಲರ್ ಪ್ರಶ್ನೆ. ಹಾಗೂ ಹೀಗೂ ಘೋಷಣೆ ಅನುಷ್ಠಾನಗೊಂಡಿದ್ದೇ ಆದಲ್ಲಿ ರಾಜ್ಯ ಆರ್ಥಿಕ ಸಂಕಷ್ಟಕ್ಕೆ ಸಿಲುಕುವ ಆತಂಕವೂ ಕಾಡಲಾರಂಭಿಸಿದೆ. ರಾಜ್ಯದ 40 ಲಕ್ಷ ರೈತರಿಗೆ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news
























