ವಾಹನ ತಪಾಸಣೆ ಹೆಸರಿನಲ್ಲಿ ಜನರಿಗೆ ಕಿರುಕುಳ ಬೇಡ..! ಒಳಬಾಗಿಲಿಂದ ರಿಂಗ್ರೋಡ್ ಬೈಪಾಸ್ವರೆಗೂ ಡಿಸಿಪಿ ಖಡಕ್ ಎಚ್ಚರಿಕೆ ‘ಇನ್ನು ಮುಂದೆ ಇದು …
Read More »ಡಾ.ನಂಜುಂಡಪ್ಪ ವರದಿ ಸ್ಪೆಷಲ್ ಏನು.., ಪ್ರತ್ಯೇಕ ರಾಜ್ಯದಿಂದ ಅಭಿವೃದ್ಧಿ ಆಗ್ಬಿಡುತ್ತಾ..
ಒಗ್ಗಟ್ಟಿನಲ್ಲಿ ಬಲವಿದೆ ಅಂತ ಆಡೋ ಹುಡುಗರಿಗೂ ಗೊತ್ತು. ಆದ್ರೇ, ಈ ಸಾಮಾನ್ಯ ಜ್ಞಾನ ಹೋರಾಟಗಾರರಿಗೆ, ಜನಪ್ರತಿನಿಧಿಗಳಿಗೆ ಗೊತ್ತಿಲ್ವಾ. ಅಸಲಿಗೆ ಉತ್ತರಕರ್ನಾಟಕ ಹಿಂದುಳಿಯಲು ಕಾರಣವೇ ಒಗ್ಗಟ್ಟಿನ ಕೊರತೆ. ಜನ, ಹೋರಾಟಗಾರರು ಒಗ್ಗಟ್ಟಾದ್ರೇ ತಮ್ಮ ಬೇಳೆ ಬೇಯೋದಿಲ್ಲ ಅಂತ ಒಡೆದೇ ಆಳ್ತಾರೆ. ಅನ್ಯಾಯ ಸರಿಪಡಿಸಿ ಇಲ್ಲವೇ ಪ್ರತ್ಯೇಕ ರಾಜ್ಯ ಘೋಷಿಸಿ ಅಂತ ಒಂದಿಷ್ಟು ಹೋರಾಟಗಾರರು ಬಂದ್ ಕರೆ ನೀಡಿದ್ರೇ, ಬಂದ್ ಗೇ ನಮ್ ಬಂದ್ ಇನ್ನೊಂದಿಷ್ಟು ಮಂದಿ ಅಪಸ್ವರ ಎತ್ತಿದಾರೆ. 1956ರಲ್ಲಿ ಕರ್ನಾಟಕ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news



























