ಹಲವು ಗಂಟೆಗಳು ಕಳೆದರೂ ಆರೋಪಿಗಳ ಬಂಧನವಿಲ್ಲ..! ಹುಬ್ಬಳ್ಳಿಯಲ್ಲಿ ಯುವಕನ ಕಿಡ್ನ್ಯಾಪ್ ಆರೋಪ, ಶೆಡ್ಡಿನಲ್ಲಿ ಅಮಾನುಷ ಹಲ್ಲೆ..! ಹಲವು ಗಂಟೆಗಳು ಕಳೆದರೂ …
Read More »‘ಏನ್ರೀ ಎಲ್ಲ ಸರಿ ಇದೆಯಾ.., ಸಮಸ್ಯೆ ಇದ್ರೇ ಹೇಳಿ..’
ಸಾರಿಗೆ ಸಚಿವ ಡಿ ಸಿ ತಮ್ಮಣ್ಣ ವಾಣಿಜ್ಯ ನಹರಿಯಲ್ಲಿಂದು ನಗರ ಸಾರಿಗೆ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ ಗಮನ ಸೆಳೆದರು. ನಗರ ಸಾರಿಗೆ ಬಸ್ ನಲ್ಲಿ ಸಂಚಾರ ಮಾಡುವ ಮೂಲಕ ಸಾರಿಗೆ ಸಂಸ್ಥೆಯ ಸಮಸ್ಯೆಗಳನ್ನು ಆಲಿಸಿದ್ದಾರೆ. ಹುಬ್ಬಳ್ಳಿಯ ಸಿಬಿಟಿಯಿಂದ ಕಿತ್ತೂರು ರಾಣೆ ಚೆನ್ನಮ್ಮ ವೃತ್ತವರಿಗೆ ನಗರ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಟಿಕೇಟ್ ಪಡೆದು, ಪ್ರಯಾಣ ಮಾಡಿದ್ರು. ಬಸ್ ಚಾಲಕರು ಹಾಗೂ ನಿರ್ವಾಹಕರ ಸಮಸ್ಯೆ ಹಾಗೂ ಪ್ರಯಾಣಿಕರ ಸಮಸ್ಯೆಗಳನ್ನು …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news

























