ಹುಬ್ಬಳ್ಳಿ-ಧಾರವಾಡ: ನೂತನ ಪೊಲೀಸ್ ಕಮಿಷನರ್ ಭೂಷಣ್ ಬೋರಸೆ ಅವರು ಹುಬ್ಬಳ್ಳಿಗೆ ಬಂದು ಇನ್ನೂ ಎರಡರಿಂದ ಮೂರು ದಿನಗಳಷ್ಟೇ ಆಗಿದೆ… ಹೊಸ …
Read More »ಭಾರೀ ಮಳೆಗೆ ಬೆಂಗಳೂರು – ಮಂಗಳೂರು ರೈಲು 30 ದಿನ ಬಂದ್
ಬೆಂಗಳೂರು-ಮಂಗಳೂರು ರೈಲ್ವೆ ಹಳಿಯ ಮೇಲೆ ಸುಮಾರು 50ಕ್ಕೂ ಹೆಚ್ಚು ಕಡೆ ಗುಡ್ಡ ಕುಸಿದು ಬಿದ್ದ ಪರಿಣಾಮ ಮುಂದಿನ 30 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ ಆಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. 50 ಕಡೆ ಗುಡ್ಡ ಕುಸಿದುಬಿದ್ದಿದ್ದು, ಕೆಲವು ರೈಲ್ವೇ ಹಳಿಗಳ ಮೇಲೆ ಬೃಹತ್ ಆಕಾರದ ಬಂಡೆಗಳು ಉರುಳಿ ಬಿದ್ದಿವೆ. ಹೀಗಾಗಿ ಕನಿಷ್ಟ 30 ದಿನಗಳ ಕಾಲ ಬೆಂಗಳೂರು-ಮಂಗಳೂರು ರೈಲು ಸಂಚಾರ ಬಂದ್ ಆಗಲಿದೆ ಎಂದು ಹೇಳಲಾಗುತ್ತಿದೆ. ಸಕಲೇಶಪುರ …
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























