ಅನಾಥಾಶ್ರಮದ ಹೆಸರಿನಲ್ಲಿ ನಂಬಿಸಿ ಅಸಹಾಯಕಳ ಮೇಲೆ ದೌರ್ಜನ್ಯ..! ಮಧ್ಯರಾತ್ರಿ ಕೃತ್ಯ — ಸಾರ್ವಜನಿಕರ ಕೈಗೆ ಸಿಕ್ಕ ಆರೋಪಿ! ಆಶ್ರಯದ ನೆಪದಲ್ಲಿ …
Read More »ಈಗಲೂ ಮಾಡಲೇಬೇಕಾ ರಾಜಕೀಯ..
ಕೊಡಗು ಜಿಲ್ಲೆಯ ಅತಿವೃಷ್ಟಿ ಸಂತ್ರಸ್ತರ ಸಮಸ್ಯೆ ಆಲಿಸಿದ ಬಿಎಸ್ ಯಡಿಯೂರಪ್ಪ. ಸಮಸ್ಯೆ ಹೇಳಿಕೊಂಡು ಕಣ್ಣೀರಿಟ್ಟ ಸಂತ್ರಸ್ತರು. ಸರ್ಕಾರ ನಮಗೆ ಯಾವುದೇ ರೀತಿ ಸ್ಪಂದಿಸುತ್ತಿಲ್ಲ ಎಂದು ದೂರಿದ ಜನತೆ. ಕೊಡಗಿನ ಕಣ್ಣೀರ ಕತೆ ಕೇಳಲು ಬಂದಿದ್ದೇನೆ. ರಾಜ್ಯ ಸರ್ಕಾರ ಸಂತ್ರಸ್ತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಸುಂಟಿಕೊಪ್ಪದಲ್ಲಿ ಬಿಎಸ್ವೈ ಆರೋಪ. ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸುತ್ತೇನೆ. Bay. ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಸುಂಟಿಕೊಪ್ಪ.
Read More »
bigtvnews | Hubli Dharwad News | Kannada News | Karnataka News Hubli News | News In Hubli | Local news























